ವಿಭಾಗಗಳು

ಸುದ್ದಿಪತ್ರ


 

Archive for February, 2008

ಭಾನುವಾರದ ಸುಂದರ ಸಂಜೆ…

Monday, February 18th, 2008

ನಿಜಕ್ಕೂ ಫೆಬ್ರವರಿ ಹದಿನೇಳರ ಭಾನುವಾರದ ಸಂಜೆ ನನಗೆ ಅವಿಸ್ಮರಣೀಯವಾದ ಭಾವ ಜಾಗೃತಿಯ ಸಾರ್ಥಕ ಸಮಯವಾಗಿತ್ತು. ಅತ್ಯಂತ ಉಲ್ಲಾಸದಾಯಕವಾಗಿತ್ತು. ಹೀಗೆ ನನ್ನನ್ನು ಆಳವಾಗಿ ತಟ್ಟಿದ ಕಾರ್ಯಕ್ರಮದ ಹೆಸರು- “ವಂದೇ ಮಾತರಂ ಗೀತ ಸಂಧ್ಯಾ” ಮೈತ್ರಿ ಸಂಸ್ಕೃತಿ ಪ್ರತಿಷ್ಟಾನದ ಸಂಸ್ಕೃತೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮಕ್ಕೆ ‘ಭಾರತ ವೈಭವ’ ಶೀರ್ಷಿಕೆಯಡಿಯಲ್ಲಿ ನಿರೂಪಣೆ ಮಾಡುವ ಸೌಭಾಗ್ಯ ನನ್ನ ಪಾಲಿಗೆ ಬಂದಿತ್ತು. ವಂದೇ ಮಾತರಂ ‘ವಂದೇ ಮಾತರಂ…’ ಈ ಎರಡು ಪದಗಳು ಸಾಕು ಮಿಂಚಿನ ಸಂಚಾರಕ್ಕೆ. ಯಾವ ಎರಡು ಪದಗಳನ್ನು ಉಚ್ಚ ಕಂಠದಲ್ಲಿ […]

ಇತಿಹಾಸದ ಪುಟಗಳಲ್ಲಿ ಮುಲಾಜಿನ ಗೋಜಲು

Thursday, February 7th, 2008

ರಾಮಾಯಣದ ಅತ್ಯಂತ ಮಹತ್ವದ ತಿರುವ ಕಂಡ ಪ್ರಸಂಗ ಅದು. ದಶರಥ ತಾನು ಕೈಕೇಯಿಗೆ ಯಾವಗಲೋ ಕೊಟ್ಟ ಮಾತನ್ನು ಈಡೇರಿಸಲಿಕ್ಕಾಗಿ ಪಟ್ಟಾಭಿಷಕ್ತನಾಗಬೇಕಿದ್ದ ರಾಮನನ್ನು ಹದಿನಾಲ್ಕು ವರ್ಷ ವನವಾಸಕ್ಕೆ ತೆರಳುವಂತೆ ಕೇಳಿಕೊಳ್ಳುತ್ತಾನೆ. ರಾಮನೇನೋ ತಂದೆಯ ಆಜ್ಞಾಪಾಲನೆಗೆ ಸಿದ್ಧನಾಗಿಬಿಟ್ಟ. ಆದರೆ ಲಕ್ಷ್ಮಣನ ಮುಖ ಕೆಂಪುಕೆಂಪಾಯಿತು. “ಅಣ್ಣ, ಅಪ್ಪನನ್ನು ಕೊಂದು ರಾಜ್ಯ ವಶಪಡಿಸಿಕೊಳ್ಳೋಣ” ಎಂದ. ರಾಮ ತಮ್ಮನನ್ನು ಸಂತೈಸುತ್ತ, ” ತಂದೆಯ ಮಾತನ್ನು ನಡೆಸಿಕೊದುವುದೆ ಪುತ್ರಧರ್ಮ. ಅದರಲ್ಲಿಯೆ ನಮಗೆ ಶ್ರೇಯಸ್ಸು” ಎಂದುಬಿಟ್ಟ. ತಂದೆಯ ಮಾತಿಗಾಗಿ ರಾಜ್ಯಬಿಟ್ಟು ತೆರಳಿದ ರಾಮ, ಮರಳಿ ಬರುವ ವೇಳೆಗೆ […]

ಗಾಂಧಿ ಎಂಬ ‘ಮಹಾತ್ಮ’

Saturday, February 2nd, 2008

ಸೋಮನಾಥ ದೇವಾಲಯ ಹಿಂದೂಗಳ ಮೇಲಿನ ಅತ್ಯಾಚಾರದ ಪ್ರತೀಕವಾಗಿ ನಿಂತಿತ್ತು. ಅದನ್ನು ಮತ್ತೆ ನಿರ್ಮಣ ಮಡಿ, ದಾಳಿಕೋರರ ಅತ್ಯಾಚಾರದ ನೆನಪುಗಳನ್ನು ಮೆಟ್ಟಿನಿಲ್ಲುವ ಕೆಲಸ ಆಗಬೇಕಿತ್ತು. ವಿಷಯ ಪ್ರಧಾನಿ ನೆಹರೂ ಬಳಿ ಬಂದಾಗ, ಸರ್ಕಾರ ಒಂದು ಪೈಸೆ ಕೊಡಲಾರದು ಎಂದುಬಿಟ್ಟರು. ಸೋಮನಾಥ ಮಂದಿರ ಕಟ್ಟುವುದರಿಂದ ಮುಸಲ್ಮಾನರಿಗೆ ನೋವಾದೀತೆಂಬ ಭಯ ಅವರಿಗಿತ್ತು. ಗೃಹ ಮಂತ್ರಿ ಪಟೇಲರು ಕಂಗಾಲಾದರು, ಗಾಂಧೀಜಿ ಬಳಿ ಓಡಿದರು. ನೆಹರೂಗೆ ಬುದ್ಧಿ ಹೇಳುವಂತೆ ಗೋಗರೆದರು. ಆಗ ‘ಸೋಮನಾಥ ದೇವಾಲಯ ಹಿಂದೂಗಳ ಶ್ರದ್ಧೆಯ ತಾಣ. ಅದರ ನಿರ್ಮಾಣಕ್ಕೆ ಸರ್ಕಾರ ಹಣ […]