ವಿಭಾಗಗಳು

ಸುದ್ದಿಪತ್ರ


 

Archive for May, 2008

ಕ್ರಿಸ್ತ ಮತ್ತು ಭಾರತ- ಎರಡು ಅನುಮಾನಗಳು

Friday, May 23rd, 2008

ಟೀನಾ ಮತ್ತು ನೀಲಾಂಜನರು ‘ಕ್ರಿಸ್ತ ಮತ್ತು ಭಾರತ’ ಲೇಖನಕ್ಕೆ ಪ್ರತಿಕ್ರಿಯಿಸಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಪತ್ರಿಕೆಯಲ್ಲಿ ನಾನು ಬರೆದಿರೋದು ಏಸುಕ್ರಿಸ್ತನ ಬಗ್ಗೆ ನಡೆದ ಸಂಶೋಧನೆಯ ಕೇವಲ ಒಂದು ಭಾಗವಷ್ಟೇ. ಇದು ಪತ್ರಿಕೆಯ ಓದುಗರಿಂದಲೂ ಸಾಕಷ್ಟು ಉದ್ಗಾರ ಹೊರಡಿಸಿದೆ. ಆದರೆ ಇನ್ನೂ ಹೇಳಬೇಕಿರುವ ವಿಷಯಗಳು ಮತ್ತೆಷ್ಟು ಸಂಚಲನ ಉಂಟುಮಾಡಬಹುದೆಂದು ಯೋಚಿಸುತ್ತಿದ್ದೇನೆ. ಇರಲಿ. ಗೆಳತಿ ಟೀನಾ ಹೇಳಿದ ಮೃತ ‘ಸಮುದ್ರದ ದಾಸ್ತಾವೆಜುಗಳು’ ಒಂದು ಕಾಲದಲ್ಲಿ ಜಗತ್ತನ್ನು ಅಲ್ಲಾಡಿಸಿದಂಥವು. ಅವುಗಳನ್ನಷ್ಟೆ ಆಧಾರವಾಗಿಟ್ಟುಕೊಂಡು ಅಧ್ಯಯನಕ್ಕೆ ಕುಳಿತರೆ ಏಸು ಎಂಬ ವ್ಯಕ್ತಿ ಅವತಾರವೆತ್ತಿದ್ದೇ ಸುಳ್ಳು […]

ಏಸು ಕ್ರಿಸ್ತ ಮತ್ತು ಭಾರತ…

Friday, May 16th, 2008

ಶಿಲುಬೆಗೇರಿಸಲಾಗಿದ್ದ ಏಸುಕ್ರಿಸ್ತರು ಮೃತರಾಗಲಿಲ್ಲ. ತಮ್ಮ ಅನುಯಾಯಿಗಳ ಸಹಾಯದಿಂದ ಬದುಕುಳಿದ ಅವರು ಗ್ರೇಟ್ ಬ್ರಿಟನ್ನಿನ ಕಡೆ ಹೊರಟರು. ಅಲ್ಲಿಂದ ಮೆಡಿಟರೇನಿಯನ್ ಪ್ರಾಂತ್ಯಕ್ಕೆ, ಅಲ್ಲಿಂದ ತಮ್ಮ ಗುರಿಯಾಗಿದ್ದ ಭಾರತಕ್ಕೆ! ಮುಂದಿನ ಓದಿಗೆ ಇಲ್ಲಿ ಕ್ಲಿಕ್ ಮಾಡಿ ಅಂದ ಹಾಗೆ, ಡಾವಿಂಚಿ ಕೋಡ್ ನೋಡಿರುವಿರಾ? ಸುಮ್ಮನೆ ಕೇಳಿದೆ. – ವಂದೇ, ಚಕ್ರವರ್ತಿ, ಸೂಲಿಬೆಲೆ

ಕ್ರಾಂತಿಯೋಗಿ ಬಾಬಾ ರಾಮದೇವ್

Thursday, May 8th, 2008

ಅದು ಕ್ರಾಂತಿಯ ಹೊಸ ರೂಪ. ಸಹಸ್ರ ಸಹಸ್ರ ಸಂಖ್ಯೆಯ ಜನರನ್ನು ಒಂದೇ ದಿಕ್ಕಿನೆಡೆಗೆ ಮುನ್ನಡೆಸಿ, ಜಾಗೃತಗೊಳಿಸುವ ಕ್ರಾಂತಿ ಅದು. ಬಾಬಾ ರಾಮ್ ದೇವ್, ಆ ಕ್ರಾಂತಿಯ ಹೆಸರು. ಬಾಬಾ ರಾಮ್ ದೇವ್, ಸವಾಲುಗಳನ್ನು ಕೆಚ್ಚೆದೆಯಿಂದ ಸ್ವೀಕರಿಸುವ ಸಂಕೇತ. ಬಾಬಾ ರಾಮ್ ದೇವ್, ತಾನು ನಂಬಿದ ಸತ್ಯವನ್ನು ದೃಢವಾಗಿ ಪ್ರತಿಪಾದಿಸಬಲ್ಲ ಶ್ರದ್ಧಾ ಮೂರ್ತಿ.  ದೇಶದ ಯಾವ ಭಾಗಕ್ಕೆ ನದೆದರೂ ಇಂದು ಬೆಳಗಿನ ವೇಳೆ ‘ಆಸ್ಥಾ’ ಚಾನೆಲ್ ನಲ್ಲಿ ಬಾಬಾ ರಾಮದೇವರನ್ನು ನೋಡುತ್ತ, ಅವರ ಮಾತು ಕೇಳುತ್ತ, ಯೋಗ ಮಾಡುವವರ […]