ವಿಭಾಗಗಳು

ಸುದ್ದಿಪತ್ರ


 

Archive for September, 2008

ಪ್ರಾಣಕ್ಕಿಂತ ಮಾನ ದೊಡ್ಡದೆಂದ ಅವರು ಏನು ಮಾಡಿದರು ಗೊತ್ತಾ?

Friday, September 26th, 2008

ಅಲ್ಲಾವುದ್ದಿನ್ ಖಿಲ್ಜಿ ಮೇವಾಡದ ಗಡಿಗೆ ಸೈನ್ಯ ಸಮೇತ ಬಂದುಬಿಟ್ಟ. ತಾನು ಬರುವ ಸುದ್ದಿ ರಜಪೂತ ದೊರೆ ಭೀಮ ದೇವ ಸಿಂಹನಿಗೆ ತಿಳಿಯದಿರಲೆಂದು ಸಾಕಷ್ಟು ಪಾಡುಪಟ್ಟ. ಸಾಧ್ಯವಾಗಲಿಲ್ಲ. ರಾಜನಿಗೆ ಗೂಡಚಾರರು ಸುದ್ದಿ ಮುಟ್ಟಿಸಿದರು. ಭೀಮದೇವ ಸರ್ವ ಸನ್ನದ್ಧನಾದ. ಅಲ್ಲಾವುದ್ದಿನ್ ಹೆಜ್ಜೆ ಇಡುವ ಮುನ್ನವೇ ಮುಗಿಬೀಳಲು ಯೋಜನೆ ಹಾಕಿದ. ಯುದ್ಧವೆಂದರೇನೇ ಕಳೆಗಟ್ಟುವ ಕುಲ ರಜಪೂತರದು. ಕದನವೇ ಇಲ್ಲದೆ ಒರೆಯೊಳಗಿಟ್ಟಿದ್ದ ಕತ್ತಿಯನ್ನು ಹೊರಗೆಳದರು ಸೈನಿಕರು. ರಣೋತ್ಸಾಹ ಮೈಮೇಲೇರಿತು. ಇತ್ತ ಖಿಲ್ಜಿ ಹಗಲಿರುಳು ಪದ್ಮಿನಿ… ಪದ್ಮಿನಿ ಎನ್ನುತ್ತ ಮೈಮರೆತಿದ್ದ. ಭುವನದೊಳಗಿನ ಅಪ್ರತಿಮ ಸುಂದರಿ […]

ವಿವೇಕಾನಂದನೆಂಬ ವೀರ ಸಂನ್ಯಾಸಿ

Friday, September 19th, 2008

ಸೆಪ್ಟೆಂಬರ್ ಹನ್ನೊಂದು ಅಂತಾದರೂ ಕರೆಯಿರಿ, ೯/೧೧ ಅಂತಾದರೂ ಹೇಳಿ. ಮನಸ್ಸು ಅಮೆರಿಕಾದತ್ತ ಧಾವಿಸಿಬಿಡುತ್ತದೆ. ವಿಶ್ವ ವ್ಯಾಪರ ಕೇಂದ್ರದ ಎರಡು ಕಟ್ಟಡಗಳನ್ನು ಭಯೋತ್ಪಾದಕರು ಉರುಳಿಸಿದ್ದು ಕಣ್ಮುಂದೆ ಅಲೆಅಲೆಯಾಗಿ ತೇಲಿ ಹೋಗುತ್ತದೆ. ಅಲ್ಲದೆ ಮತ್ತೇನು? ಉರುಳುವ ಕಟ್ಟಡಗಳನ್ನು ಟಿವಿಯ ಮುಂದೆ ಕುಳಿತು ನೇರ ಪ್ರಸಾರದಲ್ಲಿ ನೋಡಿದವರಲ್ಲವೆ ನಾವು!? ಆದರೆ ಈ ಅಮೆರಿಕಾ ಸೆಪ್ಟೆಂಬರ್ ಹನ್ನೊಂದರಂದೇ ಇನ್ನೊಂದು ಸಾತ್ತ್ವಿಕ ಸುನಾಮಿಗೆ ಸಿಲುಕಿ ಅಲುಗಾಡಿದ್ದು ಬಹುತೆಕರಿಗೆ ಮರೆತೇಹೋಗಿದೆ. ಅವತ್ತು ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ […]