ವಿಭಾಗಗಳು

ಸುದ್ದಿಪತ್ರ


 

Archive for January, 2009

ಬೆಂಗಳೂರಲ್ಲೂ ಜಾಗೋ ಭಾರತ್!

Saturday, January 31st, 2009

ವಿಜಯನಗರದಲ್ಲಿ ವಿಶೇಷ ಕಾರ್ಯಕ್ರಮಗಳು… ದಿನಾಂಕ : ೦೬.೦೨.೨೦೦೯ರ ಶುಕ್ರವಾರ ಸಮಯ: ಸಂಜೆ ೬ರಿಂದ ೯ರವರೆಗೆ ಸ್ಥಳ : ರಾಮಕೃಷ್ಣ ಶಾರದಾ ಶಕ್ತಿ ಕೇಂದ್ರ ೧೪೩೬, ಕಾಳೀಮಂದಿರ ರಸ್ತೆ, ಚಂದ್ರಾ ಬಡಾವಣೆ. ಕಾರ್ಯಕ್ರಮ: ರಾಮಕೃಷ್ಣ ಸ್ಮರಣೋತ್ಸವದ ಪ್ರಯುಕ್ತ ‘ಜಾಗೋ ಭಾರತ್’ ‘ಮಾತು- ಗೀತೆ’ಯ ಕಾರ್ಯಕ್ರಮ. ದೇಶ ಭಕ್ತಿ ಕನ್ನಡ/ ಹಿಂದೀ ಗೀತೆಗಳು ಮತ್ತು ದೇಶ ಭಕ್ತಿ ಸಾರುವ ಚಲನ ಚಿತ್ರ ಗೀತೆಗಳ ಗಾಯನ- ಖ್ಯಾತ ಗಯಕರಾದ ಗಣೇಶ್ ದೇಸಾಯಿ, ಮಾಲಿನೀ ಕೇಶವ ಪ್ರಸಾದ್ ಮತ್ತು ಸಂಗಡಿಗರಿಂದ. ಕಥನ- ನಿರೂಪಣೆ- ಚಕ್ರವರ್ತಿ ಸೂಲಿಬೆಲೆ. […]

ಕಾಶ್ಮೀರವಿಂದು ಹೊತ್ತುರಿಯುತ್ತಿರುವುದು ಏಕೆ ಗೊತ್ತೆ?

Thursday, January 15th, 2009

ನೆಹರೂ `ಜಾತ್ಯತೀತ’ ಮನಸಿನ ಬಗ್ಗೆ ಈಗಾಗಲೇ ತಿಳಿದಿದ್ದಾಗಿದೆ.  ಪರಧರ್ಮ ಸಹಿಷ್ಣುತೆ ಹಿಂದೂವಿನ ಪರಮಗುಣ. ಆದರೆ ಜಾತ್ಯತೀತತೆಯ ಹಿನ್ನೆಲೆಯಲ್ಲಿ ಅವರ ಮನದಲ್ಲಿ ಹಿಂದೂ ದ್ವೇಷ ಮನೆ ಮಾಡಿತ್ತಲ್ಲ ಅದನ್ನು ಮಾತ್ರ ಸಹಿಸುವುದು ಸಾಧ್ಯವೇ ಇಲ್ಲ. ಕಾಶ್ಮೀರದ ವಿಚಾರದಲ್ಲಾದದ್ದೂ ಅದೇ. ನೆಹರೂರ ಮೊಂಡುತನ ಇಡೀ ಕಾಶ್ಮೀರವನ್ನು ಉರಿಯುವ ಕುಂಡವಾಗಿಸಿಬಿಟ್ಟಿತು. ಸ್ವಾತಂತ್ರ್ಯಾನಂತರ ಸರ್ದಾರ ಪಟೇಲರು ರಾಜ್ಯವಿಲೀನ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡು ಅದನ್ನು ಯಶಸ್ವಿಯಾಗಿ ಮುಗಿಸಿದರು. ಹೈದರಾಬಾದ್‌ನ ನಿಜಾಮ ಕೂಡ ಮಿಸುಕಾಡದೇ ಶರಣಾಗುವಂತೆ ಮಾಡಿದ್ದು ಪಟೇಲರ ಬುದ್ಧಿಮತ್ತೆಗೆ ಸಾಕ್ಷಿ. ನೆಹರೂ ಕಾಶ್ಮೀರದ ವಿಲೀನವನ್ನು ತಾನೇ ಮಾಡುವುದಾಗಿ […]

ಯುವ ದಿನದ ಶುಭಾಶಯಗಳು

Saturday, January 10th, 2009

ಜನವರಿ ೧೨, ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ಸಂತ ಸ್ವಾಮಿ ವಿವೇಕಾನಂದರ ಜನ್ಮದಿನ. ವಿವೇಕಾನಂದರ ಚಿಂತನೆಗಳು ಅತ್ಯಂತ ವಿಶಾಲ ಮತ್ತು ಸಾರ್ವಕಾಲಿಕ. ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ. ನಿಮಗೆ-ನಮಗೆಲ್ಲರಿಗೂ ಯುವದಿನದ ಶುಭಾಶಯ. ಸ್ವಾಮಿ ವಿವೇಕಾನಂದರು ತೋರಿದ ಹಾದಿಯಲ್ಲಿ ನಾಲ್ಕು ಹೆಜ್ಜೆ ಒಟ್ಟಾಗಿ ನಡೆಯೋಣ ಬನ್ನಿ…

ಜನವರಿ ೨೫ರವರೆಗಿನ ಕಾರ್ಯಕ್ರಮಗಳು

Tuesday, January 6th, 2009

ಚಕ್ರವರ್ತಿ ಸೂಲಿಬೆಲೆಯ ಜನವರಿ ೨೫ರ ವರೆಗಿನ ಕಾರ್ಯಕ್ರಮಗಳು: ಜನವರಿ ೬,೭,೮: ಗುಲ್ಬರ್ಗ ಜನವರಿ ೯: ಉಪನ್ಯಾಸ- “ವಿಶ್ವದ ಆಧ್ಯಾತ್ಮಿಕ ಗುರುವಾಗಿ ಭಾರತ” ಸ್ಥಳ- ಚಂದ್ರ ಶೇಖರ ಭಾರತೀ ಕಲ್ಯಾಣ ಮಂಟಪ, ಚಾಮರಾಜಪೇಟೆ. ಅವಧಿ: ಸಂಜೆ ೫:೩೦ರಿಂದ ೬:೩೦ ಜನವರಿ ೧೬: ಉಪನ್ಯಾಸ ವಿವೇಕಾನಂದ ಕೇಂದ್ರದ ವತಿಯಿಂದ ವಿವೇಕಾನಂದ ಜಯಂತಿ ಕಾರ್ಯಕ್ರಮ ಸ್ಥಳ: ಸುಲ್ತಾನ್ ಪಾಳ್ಯ ಅವಧಿ: ಸಂಜೆ ೫ರಿಂದ ೬ ಜನವರಿ ೧೭: ಬೆಳಗ್ಗೆ- ಪಾವಘಡ; ವಿವೇಕಾನಂದ ಜಯಂತಿ ಪ್ರಯುಕ್ತ ಉಪನ್ಯಾಸ ಸಂಜೆ: ಜಾಗೋ ಭಾರತ್ ದೇಶಭಕ್ತಿ […]