ವಿಭಾಗಗಳು

ಸುದ್ದಿಪತ್ರ


 

Archive for November, 2009

ನೆರೆಸಂತ್ರಸ್ತರಿಗಾಗಿ ಅಳಿಲು ಕಾಣಿಕೆ- ಜಾಗೋಭಾರತ್ ಕಾರ್ಯಕ್ರಮ

Tuesday, November 17th, 2009

ಉತ್ತರ ಕರ್ನಾಟಕದ ಬಹುಭಾಗ ನದಿಯಲ್ಲಿ ನೆಂದು, ನೊಂದು ತಿಂಗಳು ಕಳೆದಿದೆ. ಆದರೆ ಅಲ್ಲಿನ ಜನತೆಯ ನೋವು, ಬದುಕಿನ ಅನಿಶ್ಚಿತತೆ ಇನ್ನೂ ಹಾಗೇ ಇದೆ. ಮಕ್ಕಳು ಶಾಲೆಗೆ ಹೋಗಲಾಗದೆ, ಹೋಗಲು ಶಾಲೆಯೇ ಇಲ್ಲದೆ, ಇದ್ದರೂ ಮಕ್ಕಳ ಪುಸ್ತಕ- ಪಾಟಿ ಚೀಲಗಳು ಉಳಿದಿರದೆ ಎಲ್ಲ ಬಗೆಯ ದುರವಸ್ಥೆಗಳೂ ಉಂಟಾಗಿರುವುದು ನಿಮಗೂ ಗೊತ್ತಿದೆ. ಈಗಾಗಲೇ ನಾಡಿನ ಜನತೆ ಈ ದುರಂತಕ್ಕೆ ವ್ಯಾಪಕವಾಗಿ ಸ್ಪಂದಿಸಿ ಉದಾರ ಮನಸಿನ ದೇಣಿಗೆ ನೀಡುತ್ತ ಸಹಾಯ ಹಸ್ತ ನೀಡುತ್ತಿದ್ದಾರೆ. ಹಲವಾರು ಸಂಘ ಸಂಸ್ಥೆಗಳು ಕಾರ್ಯಕ್ರಮಗಳನ್ನು ನೀಡುತ್ತ ನಿಧಿ […]