‘ಅಣ್ಣಾ’ ಬಲು ಬೇಗ ತಮ್ಮ ಆಗ್ಬಿಡ್ತಾರಾ?
Saturday, May 28th, 2011ಅಣ್ಣಾ ಹಜಾರೆ ಬಲು ಬೇಗ ತಮ್ಮ ಮೊನಚು ಕಳ್ಕೊಂಡುಬಿಡ್ತಾರಾ? ಹಾಗೊಂದು ಪ್ರಶ್ನೆ ಪದೇ ಪದೇ ನನ್ನ ಕಾಡ್ತಾ ಇದೆ. ವಾಸ್ತವವಾಗಿ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹಶುರುವಿಟ್ಟಾಗ ಭ್ರಷ್ಟಾಚಾರ ಇನ್ನು ಮೂಲೆ ಸೇರುವುದು ಖಾತ್ರಿ ಎಂದು ದೇಶಕ್ಕೆ ಅನಿಸಿಬಿಟ್ಟಿತ್ತು. ನಾವೆಲ್ಲಾ ಕೂತಲ್ಲಿ ನಿಂತಲ್ಲಿ ಉಪವಾಸ ಮಾಡಿದ್ದಾಯ್ತು. ಆದರೇನು? ಭ್ರಷ್ಟಾಚಾರದ ಮಾತಿರಲಿ, ಖುದ್ದು ಅಣ್ಣಾನೇ ಮೂಲೆಗುಂಪಾಗಿಹೋದರು. ಜನ್ಲೋಕ್ಪಾಲ್ ಮಸೂದೆಯ ಬಗೆಗಿನ ಹೋರಾಟದ ಆರಂಭ ಅದೆಷ್ಟು ಅದ್ಭುತವಾಗಿತ್ತೋ ಅಂತ್ಯ ಅಷ್ಟೇ ಕೆಟ್ಟುಹೋಯ್ತು. ಹಜಾರೆಯವರನ್ನು ಅವರ ಸುತ್ತಲಿನವರೇ ಹೈಜಾಕ್ ಮಾಡುವ ಪ್ರಯತ್ನ ಶುರುವಿಟ್ಟರು. […]