ಅಧರ್ಮವೆಂದು ಗೊತ್ತಿದೆ, ಅನುಸರಿಸೋಕೆ ಮನಸಿಲ್ಲ…
Tuesday, March 20th, 2012ರಾಮಾಯಣದ ಅತ್ಯಂತ ಮಹತ್ವದ ತಿರುವ ಕಂಡ ಪ್ರಸಂಗ ಅದು. ದಶರಥ ತಾನು ಕೈಕೇಯಿಗೆ ಯಾವಗಲೋ ಕೊಟ್ಟ ಮಾತನ್ನು ಈಡೇರಿಸಲಿಕ್ಕಾಗಿ ಪಟ್ಟಾಭಿಷಕ್ತನಾಗಬೇಕಿದ್ದ ರಾಮನನ್ನು ಹದಿನಾಲ್ಕು ವರ್ಷ ವನವಾಸಕ್ಕೆ ತೆರಳುವಂತೆ ಕೇಳಿಕೊಳ್ಳುತ್ತಾನೆ. ರಾಮನೇನೋ ತಂದೆಯ ಆಜ್ಞಾಪಾಲನೆಗೆ ಸಿದ್ಧನಾಗಿಬಿಟ್ಟ. ಆದರೆ ಲಕ್ಷ್ಮಣನ ಮುಖ ಕೆಂಪುಕೆಂಪಾಯಿತು. “ಅಣ್ಣ, ಅಪ್ಪನನ್ನು ಕೊಂದು ರಾಜ್ಯ ವಶಪಡಿಸಿಕೊಳ್ಳೋಣ” ಎಂದ. ರಾಮ ತಮ್ಮನನ್ನು ಸಂತೈಸುತ್ತ, ” ತಂದೆಯ ಮಾತನ್ನು ನಡೆಸಿಕೊದುವುದೆ ಪುತ್ರಧರ್ಮ. ಅದರಲ್ಲಿಯೆ ನಮಗೆ ಶ್ರೇಯಸ್ಸು” ಎಂದುಬಿಟ್ಟ. ತಂದೆಯ ಮಾತಿಗಾಗಿ ರಾಜ್ಯಬಿಟ್ಟು ತೆರಳಿದ ರಾಮ, ಮರಳಿ ಬರುವ ವೇಳೆಗೆ […]