ವಿಭಾಗಗಳು

ಸುದ್ದಿಪತ್ರ


 

Archive for April, 2012

ಓಡುವ ನದಿ ಮುನಿದರೆ…. ಹರಿವ ದಾರಿ ಮರೆತರೆ…

Saturday, April 28th, 2012

ಗಾಳಿ, ನೀರು ನಮ್ಮ ಬದುಕಿನ ಮೂಲ ಘಟಕಗಳು. ಅವುಗಳಿಂದಲೇ ಆಹಾರ, ಅವುಗಳಿಂದಲೆ ಕಾಡು- ನಾಡು ಎಲ್ಲವೂ. ಚಂದ್ರನ ಮೇಲೆ ನಾವು ಕಳಿಸುತ್ತಿರುವ ಯಂತ್ರಗಳೆಲ್ಲ ಹುಡುಕುತ್ತಿರೋದು ಗಾಳಿ- ನೀರನ್ನೆ. ನಾವು ಮಾತ್ರ ಇದ್ದ ನೀರನ್ನೂ ಖಾಲಿ ಮಾಡಿ ಭೂಮಿಯನ್ನು ಬಂಜರು ಮಾಡುತ್ತಿದ್ದೇವೆ, ವಾತವರಣವನ್ನು ಕಲುಷಿತಗೊಳಿಸಿ, ಬದುಕನ್ನೆ ದುಸ್ತರಗೊಳಿಸಿಕೊಳ್ಳುತ್ತಿದ್ದೇವೆ. ಮೂರು ವರ್ಷಗಳ ಹಿಂದೆ ಕೊರೆದ ಬೋರ್‌ವೆಲ್‌ನಲ್ಲಿ ನೀರು ಕಡಿಮೆಯಾಗಿದೆ ಅಂತ, ಮೂರು ತಿಂಗಳ ಹಿಂದೆ ನಮ್ಮ ಮನೆಯಲ್ಲಿ ಮತ್ತೊಂದು ಬಾವಿ ಕೊರೆದಿದ್ದಾರೆ. ದುರಂತವೆಂದರೆ ೧೧೦೦ ಅಡಿ ಕೆಳಗೆ ದಕ್ಕಿರುವ ನೀರಿನ […]

ಓಡುವ ನದಿ ಮುನಿದರೆ…. ಹರಿವ ದಾರಿ ಮರೆತರೆ…

Saturday, April 28th, 2012

ಗಾಳಿ, ನೀರು ನಮ್ಮ ಬದುಕಿನ ಮೂಲ ಘಟಕಗಳು. ಅವುಗಳಿಂದಲೇ ಆಹಾರ, ಅವುಗಳಿಂದಲೆ ಕಾಡು- ನಾಡು ಎಲ್ಲವೂ. ಚಂದ್ರನ ಮೇಲೆ ನಾವು ಕಳಿಸುತ್ತಿರುವ ಯಂತ್ರಗಳೆಲ್ಲ ಹುಡುಕುತ್ತಿರೋದು ಗಾಳಿ- ನೀರನ್ನೆ. ನಾವು ಮಾತ್ರ ಇದ್ದ ನೀರನ್ನೂ ಖಾಲಿ ಮಾಡಿ ಭೂಮಿಯನ್ನು ಬಂಜರು ಮಾಡುತ್ತಿದ್ದೇವೆ, ವಾತವರಣವನ್ನು ಕಲುಷಿತಗೊಳಿಸಿ, ಬದುಕನ್ನೆ ದುಸ್ತರಗೊಳಿಸಿಕೊಳ್ಳುತ್ತಿದ್ದೇವೆ. ಮೂರು ವರ್ಷಗಳ ಹಿಂದೆ ಕೊರೆದ ಬೋರ್‌ವೆಲ್‌ನಲ್ಲಿ ನೀರು ಕಡಿಮೆಯಾಗಿದೆ ಅಂತ, ಮೂರು ತಿಂಗಳ ಹಿಂದೆ ನಮ್ಮ ಮನೆಯಲ್ಲಿ ಮತ್ತೊಂದು ಬಾವಿ ಕೊರೆದಿದ್ದಾರೆ. ದುರಂತವೆಂದರೆ ೧೧೦೦ ಅಡಿ ಕೆಳಗೆ ದಕ್ಕಿರುವ ನೀರಿನ […]

ಒಳಸಂಚಿಗೆ ಬೇಕಿದೆ ಆತ್ಮವಿಶ್ವಾಸದ ಅಗ್ನಿಸ್ಪರ್ಷ

Saturday, April 21st, 2012

ಅಗ್ನಿ ೫ ಬಂದನಂತರ ರಣಾಂಗಣದಲ್ಲಿ ನಮ್ಮನ್ನು ಸೋಲಿಸಲು ಚೀನಾಕ್ಕೆ ಸಾಧ್ಯವಾಗಲಾರದು ನಿಜ. ಆದರೆ ಸಂಸತ್ತಿನ ಮೇಜಿನ ಮೇಲೆಯೇ ನಮ್ಮ ಸೋಲಿಗೆ ಷರಾ ಬರೆದರೆ ಯಾರು ಏನು ಮಾಡಿಯಾರು ಹೇಳಿ!? ನಾಲ್ಕು ವರ್ಷಗಳ ತಪಸ್ಸು ಪೂರ್ಣಗೊಂಡಿದೆ. ೭೦೦ ಕಿ.ಮೀ.ದೂರದವರೆಗೂ ಹೋಗಿ ಶತ್ರು ಠಾಣ್ಯ ನಾಶ ಮಾಡಿಬರಬಲ್ಲ. ಅಗ್ನಿ ೧ನ್ನು ನಭಕ್ಕೆ ಹಾರಿಬಿಟ್ಟಾಗಿನಿಂದಲೂ ೫,೦೦೦ ಕಿ.ಮೀ. ದೂರಕ್ಕೆ ಹೋಗಬಲ್ಲ ಅಗ್ನಿಯ ಕನಸು ಕಾಣುತ್ತಲೇ ಇದ್ದವರು ನಾವು. ಮೊನ್ನೆ ಅಗ್ನಿ ೫ ಯಶಸ್ವಿಯಾಗಿ ಉಡಾವಣೆಗೊಂಡು ಸೈನ್ಯದ ಶಕ್ತಿಯನ್ನು ನೂರ್ಮಡಿಗೊಳಿಸಿದಾಗ ಆ ಕನಸು […]

ಮರೆತುಹೋದ ಹೋರಾಟಕ್ಕೆ ಮರುಹುಟ್ಟಿನ ಜೀವಹನಿ

Saturday, April 14th, 2012

ಮರೆವಿನ ವ್ಯಾಪ್ತಿ ಅದೆಷ್ಟಿದೆಯಲ್ಲ! ರಾಮದೇವ್ ಬಾಬಾ ಮತ್ತು ಅವರ ಭಕ್ತ ಸಮೂಹಕ್ಕೆ ದೆಹಲಿಯಲ್ಲಿ ಲಾಠಿ ಏಟು ಬಿದ್ದು ಜೂನ್‌ಗೆ ಬರೋಬ್ಬರಿ ಒಂದು ವರ್ಷ. ಅದಕ್ಕೂ ತಿಂಗಳ ಮುನ್ನ ಇಡಿಯ ದೇಶ ಜುಬ್ಬ- ಪೈಜಾಮಾದ ವೃದ್ಧನೊಬ್ಬನ ಹಿಂದೆ ನಡೆದುಹೊರಟಿತ್ತು. ಜೆಪಿ ಆಂದೋಲನದ ನಂತರ ದೇಶ ಕಂಡ ಮಹತ್ವದ ಹೋರಾಟ ಎಂದೆಲ್ಲ ಹೇಳಿಸಿಕೊಂಡ ಅಣ್ಣಾ ಹೋರಾಟ ಆ ಹೋರಾಟದ ಸ್ಥಿತಿ-ಗತಿಗಳೇನು? ನಾವೆಲ್ಲ ಮರೆತೇಬಿಟ್ಟಿದ್ದೇವೆ. ಸ್ವಲ್ಪ ಫ್ಲ್ಯಾಷ್ ಬ್ಯಾಕು. ಅಣ್ಣಾ ಹಜಾರೆ ಕಳೆದ ಕೆಲವಾರು ದಶಕಗಳಿಂದ ಭ್ರಷ್ಟರ ವಿರುದ್ಧ ತೊಡೆ ತಟ್ಟುತ್ತಲೇಬಂದವರು. […]

ಉದಯ ಸೂರ್ಯನ ನಾಡಲ್ಲಿ ಭಾರತೀಯತೆಯ ಹೊಂಬೆಳಕು

Saturday, April 7th, 2012

ಈಗಿನ ಅರುಣಾಚಲದ ಜನ ಹಳೆಯ ಸೋಲುಗಳನ್ನು ಮರೆತು ಸ್ವಾಭಿಮಾನಿಗಳಾಗಿ ನಿಂತಿದ್ದಾರೆ. ಚೀನಾ ಮತ್ತು ಭಾರತಗಳ ನಡುವಿನ ವ್ಯತ್ಯಾಸಗಳನ್ನು ಗುರುತಿಸುವಷ್ಟು ಅವರೀಗ ಸಮರ್ಥರಾಗಿದ್ದಾರೆ – ಚಕ್ರವರ್ತಿ ಸೂಲಿಬೆಲೆ ‘ಸರ್, ನನಗೆ ಕರ್ನಾಟಕ, ತಮಿಳುನಾಡು, ಆಂಧ್ರ, ಮಹಾರಾಷ್ಟ್ರ, ಒರಿಸ್ಸಾ, ಬಿಹಾರಗಳೆಲ್ಲಗೊತ್ತು. ಆದರೆ ನಿಮ್ಮ ಜನರಿಗೆ ಅರುಣಾಚಲವೇ ಗೊತ್ತಿಲ್ವಲ್ಲ, ನಾವು ಅಲ್ಲಿಗೆ ಹೋದರೆ ನಮ್ಮನ್ನು ಗುರುತಿಸೋದೇ ಇಲ್ವಲ್ಲ, ಹೀಗೇಕೆ?’ ಇಟಾನಗರದ ವಿವೇಕಾನಂದ ಕೇಂದ್ರ ಶಾಲೆಯ ಒಂಭತ್ತನೆಯ ತರಗತಿಯಲ್ಲಿ ಓದುತ್ತಿರುವ ಹುಡುಗನೊಬ್ಬ ಕೇಳಿದ ಪ್ರಶ್ನೆ ಇದು. ನಾನು ಒಂದಷ್ಟು ಹೊತ್ತು ತಡಬಡಾಯಿಸಿದೆ. ಅಷ್ಟರಲ್ಲಿ […]