ಕಪ್ಪುಹಣದ ಶ್ವೇತಪತ್ರಕ್ಕೆ, ಇಷ್ಟೊಂದು ಅರ್ಜೆಂಟು ಯಾಕೆ?
Saturday, May 26th, 2012ಕುತಂತ್ರದಿಂದ ಸಾವರ್ಕರ್ರನ್ನು ಕೋರ್ಟಿಗೆಳೆದ ನೆಹರೂರಿಂದ ಹಿಡಿದು ರಾಜಾನನ್ನು ತಳ್ಳಿ ಜೈಲಿನ ವಿಸ್ತಾರ ನೋಡಿದ ಸೋನಿಯಾವರೆಗೂ ಆ ಕುಟುಂಬದವರ್ಯಾರೂ ಸ್ವತಂತ್ರ ಭಾರತದಲ್ಲಿ ನ್ಯಾಯಾಲಯಕ್ಕೆ ಹೋಗಿಯೇ ಇರಲಿಲ್ಲ. ಈಗ ನೋಡಿ, ದೇಶಕ್ಕೆ ಶುಕ್ರದೆಸೆ! ಇಲ್ಲಿಂದಾಚೆಗೆ ಇನ್ನು ಎರಡೇ ತಿಂಗಳು. ದೇಶದಲ್ಲಿ ನಾವು ಈ ಹಿಂದೆ ಕಂಡು ಕೇಳರಿಯದ ಬದಲಾವಣೆಯೊಂದು ಸಿಡಿಲಿನಂತೆ ಅಪ್ಪಳಿಸಲಿದೆ. ಈ ಬಾರಿ ಇದು ಅಣ್ಣಾ ಹಜಾರೆಯವರ ಅಂಗಳದಿಂದಲೋ ರಾಮದೇವ್ ಬಾಬಾರ ಆಶ್ರಮದಿಂದಲೋ ಹೊರಟಿದ್ದಲ್ಲ. ಇದು ಸುಬ್ರಮಣಿಯನ್ ಸ್ವಾಮಿಯವರ ಬತ್ತಳಿಕೆಯಿಂದ ಎಗರಿದ್ದು. ಕಳೆದ ಏಪ್ರಿಲ್ ೧೫ಕ್ಕೆ ಸ್ವಾಮಿ ಪ್ರಧಾನಂತ್ರಿ […]