ವಿಭಾಗಗಳು

ಸುದ್ದಿಪತ್ರ


 

Archive for May, 2012

ಕಪ್ಪುಹಣದ ಶ್ವೇತಪತ್ರಕ್ಕೆ, ಇಷ್ಟೊಂದು ಅರ್ಜೆಂಟು ಯಾಕೆ?

Saturday, May 26th, 2012

ಕುತಂತ್ರದಿಂದ ಸಾವರ್ಕರ್‌ರನ್ನು ಕೋರ್ಟಿಗೆಳೆದ ನೆಹರೂರಿಂದ ಹಿಡಿದು ರಾಜಾನನ್ನು ತಳ್ಳಿ ಜೈಲಿನ ವಿಸ್ತಾರ ನೋಡಿದ ಸೋನಿಯಾವರೆಗೂ ಆ ಕುಟುಂಬದವರ್‍ಯಾರೂ ಸ್ವತಂತ್ರ ಭಾರತದಲ್ಲಿ ನ್ಯಾಯಾಲಯಕ್ಕೆ ಹೋಗಿಯೇ ಇರಲಿಲ್ಲ. ಈಗ ನೋಡಿ, ದೇಶಕ್ಕೆ ಶುಕ್ರದೆಸೆ! ಇಲ್ಲಿಂದಾಚೆಗೆ ಇನ್ನು ಎರಡೇ ತಿಂಗಳು. ದೇಶದಲ್ಲಿ ನಾವು ಈ ಹಿಂದೆ ಕಂಡು ಕೇಳರಿಯದ ಬದಲಾವಣೆಯೊಂದು ಸಿಡಿಲಿನಂತೆ ಅಪ್ಪಳಿಸಲಿದೆ. ಈ ಬಾರಿ ಇದು ಅಣ್ಣಾ ಹಜಾರೆಯವರ ಅಂಗಳದಿಂದಲೋ ರಾಮದೇವ್ ಬಾಬಾರ ಆಶ್ರಮದಿಂದಲೋ ಹೊರಟಿದ್ದಲ್ಲ. ಇದು ಸುಬ್ರಮಣಿಯನ್ ಸ್ವಾಮಿಯವರ ಬತ್ತಳಿಕೆಯಿಂದ ಎಗರಿದ್ದು. ಕಳೆದ ಏಪ್ರಿಲ್ ೧೫ಕ್ಕೆ ಸ್ವಾಮಿ ಪ್ರಧಾನಂತ್ರಿ […]

ಕಪ್ಪುಹಣದ ಶ್ವೇತಪತ್ರಕ್ಕೆ, ಇಷ್ಟೊಂದು ಅರ್ಜೆಂಟು ಯಾಕೆ?

Saturday, May 26th, 2012

ಕುತಂತ್ರದಿಂದ ಸಾವರ್ಕರ್‌ರನ್ನು ಕೋರ್ಟಿಗೆಳೆದ ನೆಹರೂರಿಂದ ಹಿಡಿದು ರಾಜಾನನ್ನು ತಳ್ಳಿ ಜೈಲಿನ ವಿಸ್ತಾರ ನೋಡಿದ ಸೋನಿಯಾವರೆಗೂ ಆ ಕುಟುಂಬದವರ್‍ಯಾರೂ ಸ್ವತಂತ್ರ ಭಾರತದಲ್ಲಿ ನ್ಯಾಯಾಲಯಕ್ಕೆ ಹೋಗಿಯೇ ಇರಲಿಲ್ಲ. ಈಗ ನೋಡಿ, ದೇಶಕ್ಕೆ ಶುಕ್ರದೆಸೆ! ಇಲ್ಲಿಂದಾಚೆಗೆ ಇನ್ನು ಎರಡೇ ತಿಂಗಳು. ದೇಶದಲ್ಲಿ ನಾವು ಈ ಹಿಂದೆ ಕಂಡು ಕೇಳರಿಯದ ಬದಲಾವಣೆಯೊಂದು ಸಿಡಿಲಿನಂತೆ ಅಪ್ಪಳಿಸಲಿದೆ. ಈ ಬಾರಿ ಇದು ಅಣ್ಣಾ ಹಜಾರೆಯವರ ಅಂಗಳದಿಂದಲೋ ರಾಮದೇವ್ ಬಾಬಾರ ಆಶ್ರಮದಿಂದಲೋ ಹೊರಟಿದ್ದಲ್ಲ. ಇದು ಸುಬ್ರಮಣಿಯನ್ ಸ್ವಾಮಿಯವರ ಬತ್ತಳಿಕೆಯಿಂದ ಎಗರಿದ್ದು. ಕಳೆದ ಏಪ್ರಿಲ್ ೧೫ಕ್ಕೆ ಸ್ವಾಮಿ ಪ್ರಧಾನಂತ್ರಿ […]

ಶಾಲೆಯಲ್ಲಿ ಕೊನೆಯ ಬೆಂಚು, ಬಾಳಿನಲ್ಲಿ ಕೋಲ್ಮಿಂಚು

Saturday, May 19th, 2012

ಸುಹಾಸ್ ಗೋಪಿನಾಥ್… ಇಪ್ಪತ್ತಾರು ವರ್ಷದವ. ಅರಳುಹುರಿದಂತೆ ಇಂಗ್ಲಿಷ್ ಮಾತನಾಡುತ್ತಾನೆ. ಕನ್ನಡವೂ ಅಷ್ಟೇ ಮಧುರ. ಸದ್ಯಕ್ಕೆ ಜಾಗತಿಕ ಕಂಪನಿ ಗ್ಲೋಬಲ್ ಇಂಕ್ನ ಮಾಲಿಕ. ಅಷ್ಟೇ ಅಲ್ಲ, ವಿಶ್ವ ಬ್ಯಾಂಕ್‌ಗೆ ಭಾರತದ ಪರವಾದ ಏಕೈಕ, ಅತ್ಯಂತ ಕಿರಿಯ ಸಲಹೆಗಾರ. ಚಿಕ್ಕ ವಯಸ್ಸಿನಲ್ಲಿಯೇ ಇಂಟರ್ನೆಟ್ ಜಗತ್ತಿನೆಡೆಗೆ ಆಕರ್ಷಿತನಾಗಿ ರೈಮ್ ಕಲಿಯುವ ವೇಳೆಗೆ ವೆಬ್‌ಸೈಟ್ ನಿರ್ಮಾಣದ ಭಾಷೆಗಳನ್ನು ಕಲಿತ. ಅವನ ಮೊದಲ ವೆಬ್‌ಸೈಟ್ ಕೂಲ್ ಹಿಂದೂಸ್ಥಾನ್, ಹೆಮ್ಮೆ ಪಡುವ ಮುನ್ನವೇ ಕೂಲ್ ಪಾಕಿಸ್ತಾನ್ ಆಗಿಬಿಟ್ಟಿತ್ತು. ಯಾರೋ ಧೂರ್ತರು ಅದನ್ನು ಹ್ಯಾಕ್ ಮಾಡಿದ್ದರು. ೧೪ರ […]

ನಮ್ಮ ಇತಿಹಾಸ ನಾವೇ ಬರೆದು ಓದೋದು ಬೇಡವೆ?

Saturday, May 12th, 2012

ಬ್ರಿಟಿಷ್ ಅಧಿಕಾರಿ ಮ್ಯಾಲೆಸನ್ ಈ ದೇಶದ ಜನರನ್ನು ಹುಚ್ಚರು ಅಂತ ಕರೀತಾನೆ. ಏಕೆ ಗೊತ್ತೇನು? ನೇಣು ಶಿಕ್ಷೆಗೆ ಕಳಿಸಿದರೆ ಈ ದೇಶದ ಜನ ಹೆದರೋದಿರಲಿ, ತಾವೇ ನೇಣುಗಂಬದ ಬಳಿ ಧಾವಿಸಿ ನೇಣು ಕುಣಿಕೆಯನ್ನು ಕೊರಳಿಗೆ ಹಾಕಿಕೊಂಡುಬಿಡ್ತಾ ಇದ್ದರಂತೆ. ಆದಷ್ಟು ಬೇಗ ನನ್ನ ನೇಣಿಗೇರಿಸಿ ಅಂತ ಗೋಗರಿಯುತ್ತಾ ಇದ್ದರಂತೆ. ಹೀಗೇಕೆಂದು ಪ್ರಶ್ನಿಸಿದಾಗ, ಪುನರ್ಜನ್ಮ ನಂಬೋರು ನಾವು, ಬೇಗ ಹೊರಟರೆ, ಬೇಗ ಮರಳಿ ಬರುತ್ತೇವಲ್ಲ! ಅನ್ನುವ ವಾದ ಮಂಡಿಸುತ್ತಿದ್ದರಂತೆ. ಹೆದರಿಸಬೇಕೆಂದು ನೇಣಿಗೇರಿಸಿದರೆ, ಅದೇ ಪ್ರೇರಣೆಯಾಗುವ ರೀತಿ ಅತೀ ವಿಶಿಷ್ಟವಲ್ಲವೆ? ಅದಕ್ಕೇ […]

ಮೇ ತಿಂಗಳ ಕಾರ್ಯಕ್ರಮಗಳು

Sunday, May 6th, 2012

7: ವಿದ್ಯಾರ್ಥಿಗಳಿಗೆ ವಿಜ್ಞಾನದೆಡೆಗೆ ಪ್ರೇರಣೆ- ಶಿಬಿರ, ಮಣಿಪಾಲ್ 8: ಬಾಲಭವನ್ ಮಕ್ಕಳ ಶಿಬಿರ, ಬೆಂಗಳೂರು ಸಂಜೆ: ರಾಗಿಗುಡ್ಡದಲ್ಲಿ ಪ್ರವಚನ 9ರಿಂದ11: ರಾಷ್ಟ್ರಶಕ್ತಿ ಕೇಂದ್ರದ ಶಿಬಿರ, ಮಹಾತ್ಮಾ ಸ್ಕೂಲ್, ಆನೆಕಲ್ಲು 12: ಭಾರತ್ ಸ್ವಾಭಿಮಾನ್, ಧಾರವಾಡ 13: ಭಾರತ್ ಸ್ವಾಭಿಮಾನ್, ಕಾರವಾರ ಸಂಜೆ: ಉನ್ನತಿ ಟ್ರಸ್ಟ್ ಕಾರ್ಯಕ್ರಮ, ಶಿರಸಿ 14: ಭಾರತ್ ಸ್ವಾಭಿಮಾನ್, ಮಂಗಳೂರು ಸಂಜೆ: ಭಾರತ್ ಸ್ವಾಭಿಮಾನ್, ಉಡುಪಿ 15: ಭಾರತ್ ಸ್ವಾಭಿಮಾನ್, ಹಾಸನ 16: ಭಾರತ್ ಸ್ವಾಭಿಮಾನ್, ಚಿಕ್ಕಮಗಳೂರು 17: ಭಾರತ್ ಸ್ವಾಭಿಮಾನ್, ಆರ್. ಟಿ.ನಗರ, […]

ಶಾಂತಿಯ ಮಂತ್ರಕ್ಕೆ ಅಣ್ವಸ್ತ್ರದ ಅಕ್ಷತೆ

Saturday, May 5th, 2012

ಏನೇ ಹೇಳಿ. ಅಟಲ್ ಬಿಹಾರಿ ವಾಜಪೇಯಿ ಎಂದಾಕ್ಷಣ ಒಮ್ಮೆ ಹೃದಯವೇ ತೇವವಾಗುತ್ತೆ. ಆ ಮನುಷ್ಯ ಪ್ರಧಾನಿ ಗಾದಿಯಲ್ಲಿ ಕುಳಿತ ಆ ದಿನಗಳೇ ಚೆಂದ. ಹದಿಮೂರು ದಿನದ ಸರ್ಕಾರ, ಆಮೇಲಿನ ೧೩ ತಿಂಗಳ ಸರ್ಕಾರ, ಕೊನೆಗೆ ಪೂರ್ಣ ಪ್ರಮಾಣದ ಅಧಿಕಾರ! ಅವರ ಕಾಲಕ್ಕೇ ಭಾರತವೆಂಬ ಈ ದೇಶ ಗಂಡು ರಾಷ್ಟ್ರ ಎನಿಸಿಕೊಂಡಿದ್ದು. ಅವರ ಕಾಲದಲ್ಲೇ ಈ ದೇಶದ ಜನರ ದೇಹದಲ್ಲಿ ಸ್ವಾಭಿಮಾನದ ರಕ್ತ ಹರಿದಿದ್ದು. ನಾಡಿದ್ದು ಮೇ ೧೧ಕ್ಕೆ ಪೋಖರಣ್ ನಲ್ಲಿ ಬಾಂಬ್ ಸ್ಫೋಟದ ಪರೀಕ್ಷೆ ನಡೆಸಿ ೧೫ […]

ಶಾಂತಿಯ ಮಂತ್ರಕ್ಕೆ ಅಣ್ವಸ್ತ್ರದ ಅಕ್ಷತೆ

Saturday, May 5th, 2012

ಏನೇ ಹೇಳಿ. ಅಟಲ್ ಬಿಹಾರಿ ವಾಜಪೇಯಿ ಎಂದಾಕ್ಷಣ ಒಮ್ಮೆ ಹೃದಯವೇ ತೇವವಾಗುತ್ತೆ. ಆ ಮನುಷ್ಯ ಪ್ರಧಾನಿ ಗಾದಿಯಲ್ಲಿ ಕುಳಿತ ಆ ದಿನಗಳೇ ಚೆಂದ. ಹದಿಮೂರು ದಿನದ ಸರ್ಕಾರ, ಆಮೇಲಿನ ೧೩ ತಿಂಗಳ ಸರ್ಕಾರ, ಕೊನೆಗೆ ಪೂರ್ಣ ಪ್ರಮಾಣದ ಅಧಿಕಾರ! ಅವರ ಕಾಲಕ್ಕೇ ಭಾರತವೆಂಬ ಈ ದೇಶ ಗಂಡು ರಾಷ್ಟ್ರ ಎನಿಸಿಕೊಂಡಿದ್ದು. ಅವರ ಕಾಲದಲ್ಲೇ ಈ ದೇಶದ ಜನರ ದೇಹದಲ್ಲಿ ಸ್ವಾಭಿಮಾನದ ರಕ್ತ ಹರಿದಿದ್ದು. ನಾಡಿದ್ದು ಮೇ ೧೧ಕ್ಕೆ ಪೋಖರಣ್ ನಲ್ಲಿ ಬಾಂಬ್ ಸ್ಫೋಟದ ಪರೀಕ್ಷೆ ನಡೆಸಿ ೧೫ […]