ಪುಣ್ಯಕೋಟಿಯ ಬೆಂಬೆತ್ತಿರುವ ಪಾಪಿಷ್ಠರು
Tuesday, August 27th, 2013Reblogged from ನೆಲದ ಮಾತು: ಕ್ಯೂಬಾದಲ್ಲಿ ಜನ ಗೋವನ್ನು ಪೂರ್ತಿ ತಿಂದು ಖಾಲಿ ಮಾಡಿದ ಮೇಲೆ, ಅಳಿದುಳಿದ ಗೋವನ್ನು ಉಳಿಸಲು ಅಲ್ಲಿನ ಸರ್ಕಾರ ಗೋಹತ್ಯೆ ನಿಷೇಧಿಸಿತಂತೆ. ಇರಾನ್ನಲ್ಲಿ ಪಾರ್ಸಿಯವನೊಬ್ಬ ಕೇಳಿಕೊಂಡನೆನ್ನುವ ಕಾರಣಕ್ಕೆ ಅಲ್ಲಿನ ಮುಸ್ಲಿಮ್ ಸರ್ಕಾರ ಗೋಹತ್ಯೆ ನಿಷೇಧಿಸಿತಂತೆ. ಭಾರತದಲ್ಲಿ ಮಾತ್ರ ಹಾಗಾಗುವುದಿಲ್ಲ ಎನ್ನುವುದೇ ಅಚ್ಚರಿ! ಹೊಸ ಮುಖ್ಯಮಂತ್ರಿ, ಹೊಸ ಸರ್ಕಾರವನ್ನು ಆರಿಸಿದುದರ ಫಲವನ್ನು ಇಷ್ಟು ಬೇಗ ಉಣ್ಣಬೇಕಾಗುತ್ತದೆಂದು ಖಂಡಿತ ಗೊತ್ತಿರಲಿಲ್ಲ. ವಿಶೇಷವಾಗಿ ಕರಾವಳಿ ಭಾಗದವರು! ಮಾನ್ಯವರ ಸಿದ್ಧರಾಮಯ್ಯನವರು ಅಧಿಕಾರ ಪಡಕೊಂಡ ದಿನವೇ ಗೋವುಗಳನ್ನು ಕೊಲ್ಲುವ ತಮ್ಮ […]