ನರೇಂದ್ರ ಭಾರತಕ್ಕಿದೋ ಭದ್ರ ಹೆಜ್ಜೆ!
Monday, January 30th, 201720 ನೇ ಶತಮಾನದ ಆಲೋಚನೆಗಳ ಮೇಲೆ ಸ್ವಾಮೀಜಿಯವರ ಪ್ರಭಾವ ಅಗಾಧವಾದುದು. ಪಶ್ಚಿಮದ ಖ್ಯಾತ ವಿಜ್ಞಾನಿ ನಿಕೋಲಾ ಟೆಸ್ಲಾ ವಿದ್ಯುತ್ ವಿಜ್ಞಾನದಲ್ಲಿ ಮಹತ್ವದ ಸಂಶೋಧನೆಯ ಹುಚ್ಚು ಹತ್ತಿಸಿಕೊಂಡಿದ್ದನಲ್ಲ ಅವನಿಗೆ ಸಾಂಖ್ಯ ದರ್ಶನದ ಕಲ್ಪನೆ ಕೊಟ್ಟದ್ದೇ ಸ್ವಾಮಿ ವಿವೇಕಾನಂದರು. ಆನಂತರವೇ ಆತ ಬೇಕಾದ್ದೆಲ್ಲವೂ ಆಕಾಶದಲ್ಲಿದೆ ಎಂಬ ಚಿಂತನೆಯ ಜಾಡು ಹಿಡಿದು ಹೆಜ್ಜೆ ಹಾಕಿದ್ದು. ಸ್ವಾಮೀಜಿಯ ರಾಜಯೋಗದಲ್ಲಿ ಅಡಗಿದ್ದ ವಿಜ್ಞಾನದ ಅಧ್ಯಯನದಿಂದಲೇ ಪಶ್ಚಿಮದ ಚಿಂತಕರು ಹೊಸ ಲೋಕದೆಡೆಗೆ ಹೊರಳಿದ್ದು. ಹಾರ್ವಡರ್್ ವಿಶ್ವವಿದ್ಯಾಲಯದ ತತ್ತ್ವಶಾಸ್ತ್ರಜ್ಞ ವಿಲಿಯಂ ಜೋನ್ಸ್ ತನ್ನ ಕೃತಿಗಳ ಹಿಂದಿನ ಸ್ಫೂತರ್ಿ […]