ಸರಸಂಘಚಾಲಕರ ಉತ್ತರಕ್ಕೆ ಯಾರ ಪ್ರಶ್ನೆಯೂ ಇರಲಿಲ್ಲ!
Wednesday, September 26th, 2018ಮೂರು ದಿನಗಳ ಈ ಕಾರ್ಯಕ್ರಮ ಸಂಘದ ಕುರಿತಂತೆ ಇದ್ದ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವಲ್ಲಿ ಬಲುದೊಡ್ಡ ಮಟ್ಟಿಗೆ ಯಶಸ್ವಿಯಾಯ್ತು ಏಕೆಂದರೆ ಸರಸಂಘಚಾಲಕರಿಗೆ ಕೇಳಲಾದ ಪ್ರಶ್ನೆಗಳ ಕುರಿತಂತೆಯಾಗಲೀ ಅವರು ನೀಡಿದ ಉತ್ತರದ ಕುರಿತಂತೆಯಾಗಲೀ ಆನಂತರ ಯಾವೊಬ್ಬ ಬುದ್ಧಿಜೀವಿಯೂ ಚಚರ್ೆಯೇ ಮಾಡಲಿಲ್ಲ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬಹು ಸಮಯದ ನಂತರ ಸಮಾಜಕ್ಕೆ ತನ್ನನ್ನು ತಾನು ಪೂರ್ಣವಾಗಿ ತೆರೆದುಕೊಳ್ಳುವ ಪ್ರಯತ್ನವನ್ನು ಇತ್ತೀಚೆಗೆ ಮಾಡಿತ್ತು. ಭಾರತದ ಭವಿಷ್ಯ: ಆರ್ಎಸ್ಎಸ್ ದೃಷ್ಟಿ ಎಂಬ ವಿಚಾರದ ಕುರಿತಂತೆ ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸರಸಂಘ ಚಾಲಕರಾದ […]