ಹೆದರಬೇಕಿಲ್ಲ; ಬಲಾಢ್ಯ ಕೈಗಳಲ್ಲಿದೆ ಭಾರತ!
Monday, December 31st, 2018ದೋವಲ್ರನ್ನು ಸುಮ್ಮಸುಮ್ಮನೆ ಜೇಮ್ಸ್ಬಾಂಡ್ ಅನ್ನೋದಲ್ಲ. ಬಹುಶಃ ಹಿಂದೆಂದೂ ಭಾರತದ ಭದ್ರತಾ ಸಲಹೆಗಾರರು ಇಷ್ಟು ವ್ಯಾಪಕವಾದ ಚಚರ್ೆಗೆ ಒಳಗಾಗಿರಲಿಲ್ಲ. ಇಂದು ಜಾಗತಿಕ ಮಟ್ಟದಲ್ಲಿ ದೋವಲ್ರ ಚಾಣಾಕ್ಷತನದ ಕುರಿತಂತೆ ಎಲ್ಲರೂ ಮಾತನಾಡಿಕೊಳ್ಳುತ್ತಾರೆ. ದೆಹಲಿ ಆಗ್ರಾಗಳಲ್ಲಿ ಐಸಿಸ್ನ ಸ್ಲೀಪರ್ ಸೆಲ್ಗಳನ್ನು ಗುರುತಿಸಿ ತರುಣರೊಂದಷ್ಟು ಜನರನ್ನು ಒಳಗಿಂದ ಎಳೆದೆಳೆದು ಬಿಸಾಡುತ್ತಿದ್ದಂತೆ ದೇಶದಲ್ಲಿ ಅಲ್ಲೋಲ-ಕಲ್ಲೋಲವೆದ್ದಿದೆ. ನರೇಂದ್ರಮೋದಿಯವರಾದಿಯಾಗಿ ರಾಷ್ಟ್ರದ ಪ್ರಮುಖ ನಾಯಕರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಸಿದ್ಧರಾಗಿದ್ದ ಮಾನವ ಬಾಂಬರ್ಗಳು ದೇಶದೆಲ್ಲರ ಎದೆ ನಡುಗುವಂತೆ ಮಾಡಿಬಿಟ್ಟಿದ್ದಾರೆ. ಒಂದೆಡೆ ಗೂಢ ಮಾಹಿತಿಯನ್ನೆಲ್ಲಾ ಕಲೆ ಹಾಕಿ ದುಷ್ಟರನ್ನು ಬಂಧಿಸುವ […]