ರಾಮಮಂದಿರ ನಿರ್ಮಾಣಕ್ಕೆ ಇನ್ನು ಕ್ಷಣಗಣನೆ!
Wednesday, October 30th, 2019ಯಾವುದಾದರೊಂದು ಘಟನೆಯ ಐತಿಹಾಸಿಕತೆಯನ್ನು ಪರೀಕ್ಷಿಸುವುದಕ್ಕೆ ಮೊದಲು ಜನಪದದಲ್ಲಿ ಹಬ್ಬಿ ಹೋಗಿರುವಂತಹ ಕಥನಗಳನ್ನು ಗುರುತಿಸಿಕೊಳ್ಳಲಾಗುತ್ತದೆ. ಆ ಕಥನಗಳಿಗೆ ಪೂರಕವಾದ ಸಾಹಿತ್ಯಾತ್ಮಕವಾದ ಆಧಾರಗಳನ್ನು ಆನಂತರ ಸಂಗ್ರಹಿಸಲಾಗುತ್ತದೆ. ಆನಂತರ ಅದಕ್ಕೆ ಸಂಬಂಧಪಟ್ಟ ಶಿಲಾಲೇಖಗಳನ್ನೋ ಸನದು ಪತ್ರಗಳನ್ನೋ ಹುಡುಕಾಡಲಿಕ್ಕೆ ಶುರುಮಾಡುತ್ತಾರೆ. ಇತ್ತೀಚೆಗೆ ಮುಸ್ಲೀಂ ಬೌದ್ಧಿಕವಲಯದ ಹಿರಿತಲೆಗಳೊಂದಷ್ಟು ರಾಷ್ಟ್ರ ಒಪ್ಪುವ ಕೆಲವು ಮಾತುಗಳನ್ನಾಡಿದ್ದರು. ರಾಮ ಹುಟ್ಟಿದ ಅಯೋಧ್ಯೆಯಲ್ಲಿರುವ ವಿವಾದಿತ ಸ್ಥಳವನ್ನು ಹಿಂದೂಗಳಿಗೇ ಬಿಟ್ಟುಕೊಟ್ಟುಬಿಡಬೇಕು ಎಂಬುದು ಅವರ ವಾದವಾಗಿತ್ತು. ನ್ಯಾಯಾಲಯ ಮುಸಲ್ಮಾನರ ಪರವಾಗಿಯೇ ನಿರ್ಣಯ ಕೊಟ್ಟಾಗಲೂ ಮುಸಲ್ಮಾನರು ಅದನ್ನು ಹಿಂದೂಗಳಿಗೆ ಬಿಟ್ಟುಕೊಡುವ ಔದಾರ್ಯ ತೋರಬೇಕೆಂಬುದು ಅವರ […]