ಮೆತ್ತಗಾದರು ಪ್ರತ್ಯೇಕತಾವಾದಿಗಳು!
Wednesday, September 18th, 2019ತುಂಬಾ ಜನರು ಕಾಯುತ್ತಿದ್ದುದು ಶುಕ್ರವಾರಕ್ಕಾಗಿ. ನಮಾಜು ಮುಗಿಸಿ ಬರುವಾಗಲೆಲ್ಲ ಅಫೀಮು ತಿಂದಂತಾಡುವ ಉಗ್ರ ಮುಸಲ್ಮಾನರು ಈ ಬಾರಿ ದೇಶದಾದ್ಯಂತ ದಂಗೆಯೇಳಲಿದ್ದಾರೆ ಎಂದು ಪುಕಾರು ಹಬ್ಬಿಸಿದರು. ಮೋದಿ ಪ್ರಜಾಪ್ರಭುತ್ವ ವಿರೋಧಿ ಎಂದರು. ಕೊನೆಗೆ ಈಗಲ್ಲದಿದ್ದರೆ ಇನ್ನೆಂದಿಗೂ ಇಲ್ಲ ಎಂಬಂತೆಯೂ ಮಾತನಾಡಿದರು. ಆಟರ್ಿಕಲ್ 370 ಮತ್ತು 35 ಎ ತೆಗೆದು ಹಾಕುವ ನಿಧರ್ಾರ ಐತಿಹಾಸಿಕವೆಂದು ಬಣ್ಣಿಸಲ್ಪಡುತ್ತಿದೆಯೇನೋ ನಿಜ, ಆದರೆ ಇದರ ಹಿಂದೆ ಒಂದು ತಂಡವಾಗಿ ಮೋದಿ, ಅಮಿತ್ ಶಾಹ್, ದೋವಲ್ ಮತ್ತು ಸೇನಾ ಮುಖ್ಯಸ್ಥರೆಲ್ಲ ಇಟ್ಟ ಎಚ್ಚರಿಕೆಯ ಹೆಜ್ಜೆ ಮೆಚ್ಚಬೇಕಾದ್ದೇ. […]