ಕೇರಳದ ಕ್ಯಾಥೊಲಿಕ್ ಚರ್ಚಿನಲ್ಲಿ ಅತ್ಯಾಚಾರ ಮಾಡಿ ಸಿಕ್ಕುಬಿದ್ದ ಪಾದ್ರಿಗಳು ಭಾರತವನ್ನು ಹೊಗಳುತ್ತಿರುವುದೇಕೆ ಗೊತ್ತಾ?!
Thursday, September 6th, 2018ಹಿಂದೂಧರ್ಮದ ವಿಚಾರಕ್ಕೆ ಬಂದಾಗ ಆಳಿಗೊಂದು ಕಲ್ಲಿನಂತೆ ಬೀಸುವ ಪತ್ರಕರ್ತರು, ಹೋರಾಟಗಾರರು, ಸೆಕ್ಯುಲರ್ ಸಂತ ಮಹಾತ್ಮರೆಲ್ಲಾ ಈಗ ಮೌನವನ್ನೇ ತಾಳಿದ್ದಾರೆ. ಬೂಟಾಟಿಕೆಯ ಜನಕ್ಕೆ ಭಾರತದಲ್ಲಿ ಕೊರತೆಯೇ ಇಲ್ಲ. ಸತಿ ಪದ್ಧತಿಯ ಕುರಿತಂತೆ ಗಂಟೆಗಟ್ಟಲೆ ಮಾತನಾಡುವವರು ತೀನ್ ತಲಾಖಿನ ಕುರಿತಂತೆ ಮೌನಕ್ಕೆ ಶರಣಾಗಿಬಿಡುತ್ತಾರೆ. ಕೇರಳದ ಮಲಂಕಾರ ಆಥರ್ೋಡಕ್ಸ್ ಸಿರಿಯನ್ ಚಚರ್ು ದೇಶವೆಲ್ಲಾ ಸಂಭ್ರಮಿಸುವ ರೀತಿಯಲ್ಲಿ ಹೇಳಿಕೆ ಕೊಟ್ಟಿದೆ. ಪರಂಪರಾನುಗತವಾಗಿ ಸಹಿಷ್ಣುತೆಯನ್ನು ಪಾಲಿಸಿಕೊಂಡು ಬಂದಿರುವ ಹಿಂದೂಧರ್ಮ ಕ್ರಿಶ್ಚಿಯನ್ ಮತದ ಆಂತರಿಕ ವಿಚಾರಗಳಲ್ಲಿ ಮೂಗು ತೂರಿಸಬಾರದು ಎಂದಿದೆ. ಇವೇ ಚಚರ್ುಗಳು ಬಿಹಾರದ ಚುನಾವಣೆಗೂ […]