ಸರಕಾರವನ್ನು ಪ್ರಶ್ನಿಸುವ ಅಧಿಕಾರ ಮತ್ತೊಮ್ಮೆ ನವೀಕರಣವಾಯ್ತು
Sunday, May 13th, 2018ಈ ಬಾರಿ ಮೂರೂ ಪಕ್ಷಗಳು ಪ್ರಣಾಳಿಕೆಯನ್ನು ಸಿದ್ಧ ಪಡಿಸುವಲ್ಲಿ ವ್ಯಯಿಸಿರುವ ಶ್ರಮವನ್ನು ಕಂಡರೆ ಅಚ್ಚರಿಯಾದೀತು. ಕಾಂಗ್ರೆಸ್ಸಿನ ಪ್ರಣಾಳಿಕೆಯನ್ನು ಐಎಎಸ್ ಅಧಿಕಾರಿಗಳೇ ನಿಮರ್ಿಸಿರುವಂತೆ ಕಾಣುತ್ತದೆ. ನಿಯಮಗಳ ಪುಸ್ತಕದಿಂದ ಹೆಕ್ಕಿ ತೆಗೆದ ಸಾಲುಗಳನ್ನು ಜೋಡಿಸಿ ನಿಮರ್ಿಸಿರುವ ಮ್ಯಾನಿಫೆಸ್ಟೊ ಅದು. ಈ ನಿಟ್ಟಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ಗಳು ಸಾಕಷ್ಟು ಪ್ರಯತ್ನ ಹಾಕಿವೆ. ಚುನಾವಣೆ ಮುಗಿದು ಅಧಿಕಾರಕ್ಕೆ ಯಾರಾದರೂ ಬರಲಿ. ಆದರೆ ಮೂರೂ ಪಕ್ಷಗಳ ಈ ಪ್ರಣಾಳಿಕೆಯನ್ನು ಪ್ರಜ್ಞಾವಂತರೆನಿಸಿಕೊಂಡವರು ಒಮ್ಮೆ ಓದಲೇಬೇಕು. ಅಂತೂ ಚುನಾವಣೆ ಮುಗಿದೇ ಹೋಯ್ತು! ಸುಮಾರು 40 ದಿನಗಳ ಕಾಲ […]