ಹಾದಿ ತಪ್ಪಾದರೆ ಎದ್ದ ಕುಂಡಲಿನಿಯೇ ಬೀಳಿಸಬಹುದು!!
Monday, August 3rd, 20151996 ರ ವಿಶ್ವಕಪ್ ಕ್ರಿಕೆಟ್ ನೆನಪಿದೆಯಾ? ಕ್ವಾರ್ಟ್ರ್ ಫೈನಲ್ ಪಂದ್ಯ. ಪಾಕಿಸ್ತಾನದೊಂದಿಗೆ ಭಾರತದ್ದು. ಬೆಂಗಳೂರಿನಲ್ಲಿ ನಡೆದಿತ್ತು. ಅಮೀರ್ ಸೋಹೈಲ್ ವೆಂಕಟೇಶ್ ಪ್ರಸಾದರ ಚೆಂಡನ್ನು ಬೌಂಡರಿಗಟ್ಟಿ ‘ ಹೇಗಿದೆ?’ ಎಂದು ವಿಕೃತ ನಗೆ ನಕ್ಕಿದ್ದರು. ಅದು ವೆಂಕಟೇಶ ಪ್ರಸಾದರನ್ನು ಅದ್ಯಾವ ಪರಿ ಕೆಣಕಿತ್ತೆಂದರೆ, ಇದ್ದ ಬದ್ದ ಶಕ್ತಿಯನ್ನೆಲ್ಲಾ ಕ್ರೋಢೀಕರಿಸಿ ಆತ ಎಸೆದ ಮರು ಚೆಂಡು ವಿಕೇಟನ್ನು ಉರುಳಿಸಿ ಅಮೀರ್ ಸೋಹೈಲ್ರನ್ನು ಪೆವಿಲಿಯನ್ಗಟ್ಟಿತ್ತು. ಎಲ್ಲಾ ಕ್ರಿಕೆಟ್ ಪ್ರೇಮಿಗಳಲ್ಲೂ ಮಿಂಚು ಹರಿದಿತ್ತು. ಅದು ವೆಂಕಿ ಜೀವನದ ‘ಬೆಸ್ಟ್ ಬಾಲ್’. ಈ ರೀತಿಯ […]