ಆ ಸಾಹಸಕ್ಕಿಂದು ಹದಿನೈದು ವರ್ಷ!
Sunday, May 12th, 2013ಹದಿನೈದು ವರ್ಷಗಳ ಹಿಂದೆ ಅಟಲ್ಜೀ ಅಂತಹದೊಂದು ಎದೆಗಾರಿಕೆಯ ಸಾಹಸಕ್ಕೆ ಮುನ್ನುಡಿ ಬರೆದರು. ಅಬ್ದುಲ್ ಕಲಾಮ್ ಸೇರಿದಂತೆ ಅತ್ಯುನ್ನತ ವಿಜ್ಞಾನಿಗಳು ಜೊತೆಯಾದರು. ಭಾರತ ಜಗತ್ತಿನ ಅರಿವಿಗೆ ಬಾರದಂತೆ ಯಶಸ್ವಿ ಅಣ್ವಸ್ತ್ರ ಪ್ರಯೋಗ ನಡೆಸಿಯೇಬಿಟ್ಟಿತು. ತನ್ನ ತಾಕತ್ತನ್ನು ಮನವರಿಕೆ ಮಾಡಿಸಿತು. ಆ ಪ್ರಯೋಗಕ್ಕೀಗ ಹದಿನೈದರ ಸಂಭ್ರಮ. ಆದರೆ, ಯಾರಿಗೆಷ್ಟು ನೆನಪಿದೆ!? ಮೇ ೧೧ರ ಆ ಕತೆಯೇ ರೋಚಕ. ೧೩ ದಿನಗಳ ಅಧಿಕಾರ ದಕ್ಕಿದಾಗ ಅಟಲ್ ಜೀ ಮಾಡಿದ ಮೊದಲ ಕೆಲಸವೇ ವಿಜ್ಞಾನಿಗಳನ್ನು ಕರೆದು ಭಾರತವನ್ನು ಗಂಡು ರಾಷ್ಟ್ರವಾಗಿಸುತ್ತೀರಾ ಎಂದು ಎಂದು […]