ಕಾಶ್ಮೀರವಿಂದು ಹೊತ್ತುರಿಯುತ್ತಿರುವುದು ಏಕೆ ಗೊತ್ತೆ?
Thursday, January 15th, 2009ನೆಹರೂ `ಜಾತ್ಯತೀತ’ ಮನಸಿನ ಬಗ್ಗೆ ಈಗಾಗಲೇ ತಿಳಿದಿದ್ದಾಗಿದೆ. ಪರಧರ್ಮ ಸಹಿಷ್ಣುತೆ ಹಿಂದೂವಿನ ಪರಮಗುಣ. ಆದರೆ ಜಾತ್ಯತೀತತೆಯ ಹಿನ್ನೆಲೆಯಲ್ಲಿ ಅವರ ಮನದಲ್ಲಿ ಹಿಂದೂ ದ್ವೇಷ ಮನೆ ಮಾಡಿತ್ತಲ್ಲ ಅದನ್ನು ಮಾತ್ರ ಸಹಿಸುವುದು ಸಾಧ್ಯವೇ ಇಲ್ಲ. ಕಾಶ್ಮೀರದ ವಿಚಾರದಲ್ಲಾದದ್ದೂ ಅದೇ. ನೆಹರೂರ ಮೊಂಡುತನ ಇಡೀ ಕಾಶ್ಮೀರವನ್ನು ಉರಿಯುವ ಕುಂಡವಾಗಿಸಿಬಿಟ್ಟಿತು. ಸ್ವಾತಂತ್ರ್ಯಾನಂತರ ಸರ್ದಾರ ಪಟೇಲರು ರಾಜ್ಯವಿಲೀನ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡು ಅದನ್ನು ಯಶಸ್ವಿಯಾಗಿ ಮುಗಿಸಿದರು. ಹೈದರಾಬಾದ್ನ ನಿಜಾಮ ಕೂಡ ಮಿಸುಕಾಡದೇ ಶರಣಾಗುವಂತೆ ಮಾಡಿದ್ದು ಪಟೇಲರ ಬುದ್ಧಿಮತ್ತೆಗೆ ಸಾಕ್ಷಿ. ನೆಹರೂ ಕಾಶ್ಮೀರದ ವಿಲೀನವನ್ನು ತಾನೇ ಮಾಡುವುದಾಗಿ […]