ಬೆಂಗಳೂರಲ್ಲೂ ಜಾಗೋ ಭಾರತ್!
Saturday, January 31st, 2009ವಿಜಯನಗರದಲ್ಲಿ ವಿಶೇಷ ಕಾರ್ಯಕ್ರಮಗಳು… ದಿನಾಂಕ : ೦೬.೦೨.೨೦೦೯ರ ಶುಕ್ರವಾರ ಸಮಯ: ಸಂಜೆ ೬ರಿಂದ ೯ರವರೆಗೆ ಸ್ಥಳ : ರಾಮಕೃಷ್ಣ ಶಾರದಾ ಶಕ್ತಿ ಕೇಂದ್ರ ೧೪೩೬, ಕಾಳೀಮಂದಿರ ರಸ್ತೆ, ಚಂದ್ರಾ ಬಡಾವಣೆ. ಕಾರ್ಯಕ್ರಮ: ರಾಮಕೃಷ್ಣ ಸ್ಮರಣೋತ್ಸವದ ಪ್ರಯುಕ್ತ ‘ಜಾಗೋ ಭಾರತ್’ ‘ಮಾತು- ಗೀತೆ’ಯ ಕಾರ್ಯಕ್ರಮ. ದೇಶ ಭಕ್ತಿ ಕನ್ನಡ/ ಹಿಂದೀ ಗೀತೆಗಳು ಮತ್ತು ದೇಶ ಭಕ್ತಿ ಸಾರುವ ಚಲನ ಚಿತ್ರ ಗೀತೆಗಳ ಗಾಯನ- ಖ್ಯಾತ ಗಯಕರಾದ ಗಣೇಶ್ ದೇಸಾಯಿ, ಮಾಲಿನೀ ಕೇಶವ ಪ್ರಸಾದ್ ಮತ್ತು ಸಂಗಡಿಗರಿಂದ. ಕಥನ- ನಿರೂಪಣೆ- ಚಕ್ರವರ್ತಿ ಸೂಲಿಬೆಲೆ. […]