ವಿಭಾಗಗಳು

ಸುದ್ದಿಪತ್ರ


 

ಬುಡವೇ ಭದ್ರವಿಲ್ಲದ ಮೇಲೆ ಕಟ್ಟಡ ಮಜಬೂತಾಗುವುದು ಹೇಗೆ?

Wednesday, December 3rd, 2008

( ‘ನೆಹರೂ ಪರದೆ ಸರಿಯಿತು’ ಪುಸ್ತಕದಿಂದ ಆಯ್ದ ಭಾಗ) ಥೂ! ಗಾಂಧೀಜಿ ಹೇಳ್ತಾರಲ್ಲ , ಗ್ರಾಮ ಸ್ವರಾಜ್ಯ-ಸ್ವದೇಶೀ … ಇವೆಲ್ಲ  ಯೋಚಿಸಲಿಕ್ಕೂ  ಅನರ್ಹವಾದವು’ ಹೀಗೆನ್ನುತ್ತಿದ್ದವರು ಯಾರಿರಬಹುದು ಹೇಳಿ? ಸಾವರ್ಕರಾ? ಅಂಬೇಡ್ಕರಾ? ಜಿನ್ನಾನಾ? ಪಟೇಲರಾ? ಖಂಡಿತಾ ಅಲ್ಲ, ಹಾಗೆನ್ನುತ್ತಿದ್ದವರು, ಸ್ವತಃ ಗಾಂಧೀಜಿಯವರ ಅನುಯಾಯಿ ನೆಹರೂ! ಯಾರನ್ನು  ಗಾಂಧೀಜಿ ‘ನನ್ನ  ನಂತರ ನನ್ನ  ಮಾತನಾಡುವವ’ ಎಂದು ಕರೆಯುತ್ತಿದ್ದರೋ ಅದೇ ವ್ಯಕ್ತಿ. ಯಾರನ್ನು  ಇಡಿಯ ದೇಶ ಗಾಂಧೀಜಿಯ ಚಿಂತನೆಗಳ ಶಾಶ್ವತ ರೂಪ ಎಂದು ಭಾವಿಸುತ್ತಿದ್ದರೋ ಆತ. ಹೌದು ಅದೇ ನೆಹರೂ ಸ್ವದೇಶಿ […]